Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Thursday, October 30, 2014

NATIONAL UNITY DAY


ಅಕ್ಟೋಬರ್:31,ರಾಷ್ಟ್ರೀಯ ಐಕ್ಯತಾ ದಿನ, ಸರ್ದಾರ್ ವಲ್ಲಭಬಾಯ್ ಪಟೇಲರ ಜನ್ಮ ದಿನ
Sardar Vallabha Bhai Patel



ಕ್ಕಿನ ಮನುಷ್ಯ ಎಂದೇ ಕರೆಯಲ್ಪಟ್ಟ  ಸರ್ದಾರ್ ವಲ್ಲಭಬಾಯ್ ಪಟೇಲ್ 1875ರ ಅಕ್ಟೋಬರ್ 31ರಲ್ಲಿ ಗುಜರಾತಿನ ನಾಡಿಮೇಡ್ ಎಂಬ ಗ್ರಾಮದಲ್ಲಿ ಜನಿಸಿದರು.
ವಲ್ಲಭಬಾಯ್ ಪಟೇಲರು ಬಾಲ್ಯದಿಂದಲೂ ಧೈರ್ಯ ಮತ್ತು ಸಂಘಟನಾ ಚಾತುರ್ಯಗಳನ್ನು ಹೊಂದಿದ್ದರು.ಅಹಮ್ಮದಾಬಾದಿನಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ ಇವರು ಬಹು ಬಹೇಗ ಜನಪ್ರಿಯರಾದರು.1917ರಲ್ಲಿ ಅಹಮ್ಮದಾಬಾದಿನ ಸ್ಯಾನಿಟೇಶನ್ ಕಮಿಷನರ್ ಆಗಿ ಆಯ್ಕೆಯಾದರು. ಗಾಂಧೀಜಿಯವರ  ಚಂಪಾರಣ್ಯ ಸತ್ಯಾಗ್ರ ಹ  ದಿಂದ  ಪ್ರಭಾವಿತರಾಗಿದ್ದ ಪಟೇಲ್ 1918ರಲ್ಲಿ ಖೇಡಾ ಪ್ರಾಂತದ ರೈತರನ್ನು ಬರಗಾಲದಲ್ಲೂ ಬ್ರಿಟಿಷರಿಗೆ ಅಧಿಕ ತೆರಿಗೆ ಕಟ್ಟದಂತಿರಲು ಗಾಂಧೀಜಿಯವರೇ ಸೂಚಿಸಿದರು.ಪಟೇಲರಿಗೆ ಇದರ ಜವಾಬ್ದಾರಿಯನ್ನು ವಹಿಸಿದರು. ರೈತರಿಗೆ ನ್ಯಾಯ ಒದಗಿಸಿದರು.1930ರಲ್ಲಿ ಅಸಹಕಾರ ಆಂದೋಲನದಲ್ಲಿ ಭಾಗವಹಿಸಿ ಬಂಧಿತರಾದರು.1931ರ ಕರಾಚಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾದರು.

No comments:

Post a Comment