Flash1

ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ.....WELCOME TO CHEVAR SCHOOL BLOG.....ಚೇವಾರು ಶಾಲಾ ಬ್ಲಾಗಿಗೆ ಸ್ವಾಗತ......WELCOME TO CHEVAR SCHOOL BLOG..

2FLASH NEWS

2021-22ನೇ ಶೈಕ್ಷಣಿಕ ವರ್ಷಕ್ಕೆ ಹಾರ್ದಿಕ ಸ್ವಾಗತಗಳು-ಶಾಲಾ ಅಭಿವೃದ್ದಿಗೆ ಸಹಕರಿಸುತ್ತಿರುವ ಎಲ್ಲಾ ರಕ್ಷಕರಿಗೆ,ವಿದ್ಯಾಭಿಮಾನಿಗಳಿಗೆ ಅಭಿನಂದನೆಗಳು. Visit us.Thank you

Sunday, October 30, 2016

CELEBRATION OF EKATA DIVAS

ರಾಷ್ಟ್ರೀಯ ಏಕತಾ ದಿನಾಚರಣೆ 
ಉಕ್ಕಿನ ಮನುಷ್ಯ ಎಂದೇ ಕರೆಯಲ್ಪಡುವ ಸ್ವಾತಂತ್ರ್ಯ ಹೋರಾಟಗಾರ ಸರ್ದಾರ್ ವಲ್ಲಭ ಬಾಯ್ ಪಟೇಲರ ಜನ್ಮ ದಿನವನ್ನು,ಶಾಲೆಯಲ್ಲಿ ವಿಶೇಷ ಎಸೆಂಬ್ಲಿ ನಡೆಸಿ ಸರ್ದಾರ್ ವಲ್ಲಭ ಬಾಯ್ ಪಟೇಲರ ಜೀವನ ಚರಿತ್ರೆಯನ್ನು ವಿವರಿಸಲಾಯಿತು.ರಾಷ್ಟ್ರೀಯ ಏಕತೆಯನ್ನು ಉಳಿಸಿ ರಕ್ಷಿಸುವ ಕುರಿತಾದ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು.

Wednesday, October 26, 2016

AWARDS IN MATHS SEMINAR

ಮಂಜೇಶ್ವರ ಉಪಜಿಲ್ಲಾ ಮಟ್ಟದ ಗಣಿತ ಸೆಮಿನಾರ್ ನಲ್ಲಿ ತೃತೀಯ ಸ್ಥಾನ ಪಡೆದ ಜ್ಯೋತಿಕಾ ಸಿ.ಟಿ.

AWARDS IN IT FAIR

ಸರಕಾರಿ ಹಯರ್ ಸೆಕೆಂಡರಿ ಶಾಲೆ ಪೈವಳಿಕೆ(ಕಾಯರ್ಕಟ್ಟೆ)ಯಲ್ಲಿ ಜರಗಿದ  ಮಂಜೇಶ್ವರ ಉಪಜಿಲ್ಲಾ ಮಟ್ಟದ ಕಂಪ್ಯೂಟರ್  ಟೈಪಿಂಗ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಪ್ರಶಸ್ತಿ ಪಡೆದ 7ನೇ ತರಗತಿ ವಿದ್ಯಾರ್ಥಿ ಅಬ್ದುಲ್ ನವಾಸ್.ಒ

AWARDS IN I.T.FAIR

ಸರಕಾರಿ ಹಯರ್ ಸೆಕೆಂಡರಿ ಶಾಲೆ ಪೈವಳಿಕೆ(ಕಾಯರ್ಕಟ್ಟೆ)ಯಲ್ಲಿ ಜರಗಿದ  ಮಂಜೇಶ್ವರ ಉಪಜಿಲ್ಲಾ ಮಟ್ಟದ ಕಂಪ್ಯೂಟರ್  ಡಿಜಿಟಲ್ ಪೈಂಟಿಂಗ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಪ್ರಶಸ್ತಿ ಪಡೆದ 7ನೇ ತರಗತಿ ವಿದ್ಯಾರ್ಥಿ ತುಷಾರ್.ಯಂ.

AWARDS IN DASARA NAADA HABBA

ಪೈವಳಿಕೆ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ದಸರಾ ನಾಡಹಬ್ಬ ಸಮೂಹ ಗಾನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಬಹುಮಾನ ಗಳಿಸಿದ  ನಮ್ಮ ಶಾಲಾ ಕಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿನಿಯರು.

Tuesday, October 25, 2016

AWARDS IN DASARA NAADA HABBA,2016-17

ಪೈವಳಿಕೆ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ದಸರಾ ನಾಡಹಬ್ಬ ಸಮೂಹ ಗಾನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಬಹುಮಾನ ಗಳಿಸಿದ  ನಮ್ಮ ಶಾಲಾ U.P.ವಿದ್ಯಾರ್ಥಿನಿಯರು.
ಆಯಿಷತ್ ಅಜೀಬಾ,ಪೂರ್ಣಿಮಾ,ಗೀತಾಂಜಲಿ,ಅನುಜಾಕ್ಷಿ,ನವ್ಯಶ್ರೀ,ಸ್ವಾತಿ ಹಾಗೂ ವಿಂದ್ಯಾ.ಕೆ.

Saturday, October 15, 2016

AWARDS

ದೇಶಾಭಿಮಾನಿ ಪತ್ರಿಕೆಯ ಆಶ್ರಯದಲ್ಲಿ ಜರಗಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ಉಪಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ ನಮ್ಮ ಶಾಲಾ ಪುಟಾಣಿಗಳು
Jyothika C.TVII

Shreya IV

Chinmayi IV

GOUTHAM S VI





MATHEMATICS SEMINAR AWARD

ಮಂಜೇಶ್ವರ ಉಪಜಿಲ್ಲಾ ಮಟ್ಟದ ಗಣಿತ ಸೆಮಿನಾರ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಚೇವಾರು ಶಾಲಾ ವಿದ್ಯಾರ್ಥಿನಿ ಜ್ಯೋತಿಕಾ ಸಿ.ಟಿ.

SCHOOL SPORTS DAY,2016-17

ಶಾಲಾ ಮಟ್ಟದ ಕ್ರೀಡಾ ಕೂಟ,2016-17




Sunday, October 2, 2016

GANDHI JAYANTHI CELEBRATION

ಚೇವಾರಿನಲ್ಲಿ ಗಾಂಧೀ ಜಯಂತಿ ಆಚರಣೆ




ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಗಾಂಧೀ ಜಯಂತಿಯನ್ನು ವಿವಿಧ ಕಾರ್ಯಕ್ತಮಗಳೊಂದಿಗೆ ಆಚರಿಸಲಾಯಿತು.ಕಾರ್ಯಕ್ರಮವಲ್ಲು ಉದ್ಘಾಟಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್,ಗಾಂಧೀಜಿಯವರು ಅನುಸರಿಸಿದ ಸತ್ಯ,ಶಾಂತಿ ಅಹಿಂಸೆಯನ್ನು ನಮ್ಮ ಜೀವನದಲ್ಲಿ ಅನುಸರಿಸುವ ಮೂಲಕ ಉತ್ತಮ ಸಮಾಜವನ್ನು ನಿರ್ಮಿಸಬಹುದೆಂದು ಅಭಿಪ್ರಾಯ ಪಟ್ಟರು.ಶಿಕ್ಷಕ ಪ್ರಸಾದ್ ರೈ,ಪ್ರಮೀಳಾ,ಪುಷ್ಪಲತಾ ಗಾಂಧೀಜಿಯವರ ಜೀವನ ಚರಿತ್ರೆಯನ್ನು ವಿವರಿಸಿದರು.ಬಳಿಕ ಸರ್ವಧರ್ಮ ಪ್ರಾರ್ಥನೆ,ಗಾಂಧೀಜಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ,ಪರಿಸರ ಶುಚೀಕರಣಕ್ಕೆ ಚಾಲನೆ  ಒದಗಿಸಲಾಯಿತು.ಶಿಕ್ಷಕಿ ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು.ರವಿಕುಮಾರ್ ವಂದಿಸಿದರು.